Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (54) ಅಧ್ಯಾಯ: ಯೂನುಸ್
وَلَوْ اَنَّ لِكُلِّ نَفْسٍ ظَلَمَتْ مَا فِی الْاَرْضِ لَافْتَدَتْ بِهٖ ؕ— وَاَسَرُّوا النَّدَامَةَ لَمَّا رَاَوُا الْعَذَابَ ۚ— وَقُضِیَ بَیْنَهُمْ بِالْقِسْطِ وَهُمْ لَا یُظْلَمُوْنَ ۟
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (54) ಅಧ್ಯಾಯ: ಯೂನುಸ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ