Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (20) ಅಧ್ಯಾಯ: ಹೂದ್
اُولٰٓىِٕكَ لَمْ یَكُوْنُوْا مُعْجِزِیْنَ فِی الْاَرْضِ وَمَا كَانَ لَهُمْ مِّنْ دُوْنِ اللّٰهِ مِنْ اَوْلِیَآءَ ۘ— یُضٰعَفُ لَهُمُ الْعَذَابُ ؕ— مَا كَانُوْا یَسْتَطِیْعُوْنَ السَّمْعَ وَمَا كَانُوْا یُبْصِرُوْنَ ۟
ಅವರು ಭೂಮಿಯಲ್ಲಿ ಅಲ್ಲಾಹನನ್ನು ಸೋಲಿಸಲಾರರು ಮತ್ತು ಅಲ್ಲಾಹನ ಹೊರತು ಅವರಿಗೆ ರಕ್ಷಕ ಮಿತ್ರರೂ ಇರಲಾರರು. ಅವರಿಗೆ ಶಿಕ್ಷೆಯು ಇಮ್ಮಡಿಗೊಳಿಸಲಾಗುವುದು ಅವರು ಸತ್ಯವನ್ನು ಕೇಳುವ ಮತ್ತು ನೋಡುವ ಸಾಮರ್ಥ್ಯವನ್ನು ಹೊಂದಿರಲಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (20) ಅಧ್ಯಾಯ: ಹೂದ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ