Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (43) ಅಧ್ಯಾಯ: ಹೂದ್
قَالَ سَاٰوِیْۤ اِلٰی جَبَلٍ یَّعْصِمُنِیْ مِنَ الْمَآءِ ؕ— قَالَ لَا عَاصِمَ الْیَوْمَ مِنْ اَمْرِ اللّٰهِ اِلَّا مَنْ رَّحِمَ ۚ— وَحَالَ بَیْنَهُمَا الْمَوْجُ فَكَانَ مِنَ الْمُغْرَقِیْنَ ۟
ಅವನು ಉತ್ತರಿಸಿದನು ನಾನು ಸದ್ಯದಲ್ಲೆ ಒಂದು ಪರ್ವತದ ಮೇಲೆ ಆಶ್ರಯ ಪಡೆಯುವೆನು. ಅದು ನನ್ನನ್ನು ನೀರಿನಿಂದ ರಕ್ಷಿಸುವುದು. ನೂಹ್‌ರವರು ಹೇಳಿದರು: ಇಂದು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವನಾರೂ ಇಲ್ಲ. ಅವನು ದಯೆ ತೋರಿದವರ ಹೊರತು. ಅಷ್ಟರಲ್ಲೇ ಅವರಿಬ್ಬರ ನಡುವೆ ಅಲೆಯೊಂದು ಅಡ್ಡವಾಯಿತು. ಅವನು ಮುಳುಗುವವರಲ್ಲಾದನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (43) ಅಧ್ಯಾಯ: ಹೂದ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ