Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (10) ಅಧ್ಯಾಯ: ಯೂಸುಫ್
قَالَ قَآىِٕلٌ مِّنْهُمْ لَا تَقْتُلُوْا یُوْسُفَ وَاَلْقُوْهُ فِیْ غَیٰبَتِ الْجُبِّ یَلْتَقِطْهُ بَعْضُ السَّیَّارَةِ اِنْ كُنْتُمْ فٰعِلِیْنَ ۟
ಅವರ ಪೈಕಿ ಒಬ್ಬನು ಹೇಳಿದನು; ನೀವು ಯೂಸುಫ್‌ನನ್ನು ಕೊಲ್ಲಬೇಡಿರಿ. ನಿಮಗೇನಾದರೂ ಮಾಡುವುದೇ ಇದ್ದರೆ ಅವನನ್ನು ಯಾವುದಾದರೂ ಪಾಳು ಬಾವಿಯಲ್ಲಿ ಹಾಕಿಬಿಡಿರಿ. ಯಾವುದಾದರೂ ಯಾತ್ರಿಕ ತಂಡವು ಅವನನ್ನು ಎತ್ತಿ ಕೊಂಡೊಯ್ಯುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (10) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ