Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (110) ಅಧ್ಯಾಯ: ಯೂಸುಫ್
حَتّٰۤی اِذَا اسْتَیْـَٔسَ الرُّسُلُ وَظَنُّوْۤا اَنَّهُمْ قَدْ كُذِبُوْا جَآءَهُمْ نَصْرُنَا ۙ— فَنُجِّیَ مَنْ نَّشَآءُ ؕ— وَلَا یُرَدُّ بَاْسُنَا عَنِ الْقَوْمِ الْمُجْرِمِیْنَ ۟
ಕೊನೆಗೆ ಸಂದೇಶವಾಹಕರು ನಿರಾಶರಾದಾಗ ತಮ್ಮೊಂದಿಗೆ ಸುಳ್ಳು ಹೇಳಲಾಗಿದೆ ಎಂದು ಭಾವಿಸಿದಾಗ ನಮ್ಮ ಸಹಾಯವು ಪೈಗಂಬರರ ಕಡೆಗೆ ಬಂದುಬಿಟ್ಟಿತು. ನಾವು ಇಚ್ಚಿಸಿದವರನ್ನು ರಕ್ಷಿಸಲಾಯಿತು ಮತ್ತು ನಮ್ಮ ವಿಪತ್ತನ್ನು ಅಪರಾಧಿಗಳಾದ ಜನರಿಂದ ಸರಿಸಲಾಗದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (110) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ