Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಯೂಸುಫ್
قَالُوْا یٰۤاَبَانَاۤ اِنَّا ذَهَبْنَا نَسْتَبِقُ وَتَرَكْنَا یُوْسُفَ عِنْدَ مَتَاعِنَا فَاَكَلَهُ الذِّئْبُ ۚ— وَمَاۤ اَنْتَ بِمُؤْمِنٍ لَّنَا وَلَوْ كُنَّا صٰدِقِیْنَ ۟
ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು ನಮ್ಮ ಸಾಮಾನುಗಳ ಬಳಿ ಬಿಟ್ಟಿದ್ದೆವು, ಅಷ್ಟರಲ್ಲಿ ಅವನನ್ನು ತೋಳವು ತಿಂದುಬಿಟ್ಟಿತು. ನಾವು ಸತ್ಯವಂತರಾಗಿದ್ದರು ನೀವಂತೂ ನಮ್ಮ ಮಾತನ್ನು ನಂಬುವವರೇ ಅಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ