Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (19) ಅಧ್ಯಾಯ: ಯೂಸುಫ್
وَجَآءَتْ سَیَّارَةٌ فَاَرْسَلُوْا وَارِدَهُمْ فَاَدْلٰی دَلْوَهٗ ؕ— قَالَ یٰبُشْرٰی هٰذَا غُلٰمٌ ؕ— وَاَسَرُّوْهُ بِضَاعَةً ؕ— وَاللّٰهُ عَلِیْمٌۢ بِمَا یَعْمَلُوْنَ ۟
ಅಲ್ಲಿಗೆ ಯಾತ್ರಾ ತಂಡವೊAದು ಬಂತು ಮತ್ತು ಅವರು ತಮ್ಮ ನೀರು ಸೇದುವವನನ್ನು ಕಳುಹಿಸಿದರು, ಅವನು ತನ್ನ ತೊಟ್ಟಿಯನ್ನು ಇಳಿಸಿದಾಗ ಹೇಳತೊಡಗಿದನು, ಆಹಾ ಶುಭಸುದ್ದಿ ಇದೆ! ಇವನೊಬ್ಬ ಬಾಲಕನಾಗಿದ್ದಾನೆ. ಅವರು ಅವನನ್ನು ವ್ಯಾಪಾರ ಸರಕನ್ನಾಗಿಸಿ ಅಡಗಿಸಿಟ್ಟರು ಮತ್ತು ಅಲ್ಲಾಹನು ಅವರು ಮಾಡುತ್ತಿದ್ದ ಕೃತ್ಯಗಳ ಕುರಿತು ಅರಿವುಳ್ಳವನಾಗಿದ್ದನು
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (19) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ