Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (47) ಅಧ್ಯಾಯ: ಯೂಸುಫ್
قَالَ تَزْرَعُوْنَ سَبْعَ سِنِیْنَ دَاَبًا ۚ— فَمَا حَصَدْتُّمْ فَذَرُوْهُ فِیْ سُنْۢبُلِهٖۤ اِلَّا قَلِیْلًا مِّمَّا تَاْكُلُوْنَ ۟
ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ ನೀವು ಕೊಯ್ಯುವ ಬೆಳೆಯಿಂದ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲಿ ಬಿಟ್ಟುಬಿಡಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (47) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ