Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (62) ಅಧ್ಯಾಯ: ಯೂಸುಫ್
وَقَالَ لِفِتْیٰنِهِ اجْعَلُوْا بِضَاعَتَهُمْ فِیْ رِحَالِهِمْ لَعَلَّهُمْ یَعْرِفُوْنَهَاۤ اِذَا انْقَلَبُوْۤا اِلٰۤی اَهْلِهِمْ لَعَلَّهُمْ یَرْجِعُوْنَ ۟
ಯೂಸುಫ್‌ರವರು ತನ್ನ ಸೇವಕರಿಗೆ ಹೇಳಿದರು; ಅವರು ಕೊಟ್ಟ ಧನವನ್ನು ಅವರ ಚೀಲಗಳಲ್ಲೇ ಇರಿಸಿರಿ. ಅವರು ತಮ್ಮ ಪರಿವಾರದ ಬಳಿ ಮರಳಿ ಹೋದಾಗ ಅದನ್ನು ಗುರುತಿಸಿಕೊಂಡು(ಬಹುಶಃ ಇದರ ಕಾರಣ) ಮರಳಿ ಬರಬಹುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (62) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ