Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (9) ಅಧ್ಯಾಯ: ಯೂಸುಫ್
١قْتُلُوْا یُوْسُفَ اَوِ اطْرَحُوْهُ اَرْضًا یَّخْلُ لَكُمْ وَجْهُ اَبِیْكُمْ وَتَكُوْنُوْا مِنْ بَعْدِهٖ قَوْمًا صٰلِحِیْنَ ۟
(ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು ಎಲ್ಲಾದರೂ ದೂರ ಪ್ರದೇಶದಲ್ಲಿ ಎಸೆದು ಬಿಡಿರಿ ಆಗ ನಿಮ್ಮ ತಂದೆಯ ಒಲವು ಕೇವಲ ನಿಮ್ಮೆಡೆಗೆ ಇರುವುದು ಮತ್ತು ಅದರ ನಂತರ ನೀವು(ಪಶ್ಚಾತಾಪ ಪಟ್ಟು) ಸಜ್ಜನರಾಗಿಬಿಡಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (9) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ