Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (5) ಅಧ್ಯಾಯ: ಅರ್‍ರಅ್ ದ್
وَاِنْ تَعْجَبْ فَعَجَبٌ قَوْلُهُمْ ءَاِذَا كُنَّا تُرٰبًا ءَاِنَّا لَفِیْ خَلْقٍ جَدِیْدٍ ؕ۬— اُولٰٓىِٕكَ الَّذِیْنَ كَفَرُوْا بِرَبِّهِمْ ۚ— وَاُولٰٓىِٕكَ الْاَغْلٰلُ فِیْۤ اَعْنَاقِهِمْ ۚ— وَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟
ಇನ್ನು ನೀವು ಆಶ್ಚರ್ಯಪಡುವುದಾದರೆ ವಾಸ್ತವದಲ್ಲಿ ಅವರ ಈ ಮಾತು ಆಶ್ಚರ್ಯಕರವಾಗಿದೆ. "ನಾವು ಮಣ್ಣಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸದಾಗಿ ಸೃಷ್ಟಿಸಲಾಗುವುದೇ?" ಅವರೇ ತಮ್ಮ ಪ್ರಭುವಿನ ನಿಷÉÃಧ ಕೈಗೊಂಡವರು ಮತ್ತು ಅವರ ಕೊರಳಲ್ಲಿ ಕಡಗಗಳಿರುವವು ಅವರೇ ನರಕವಾಸಿಗಳು. ಅದರಲ್ಲಿ ಅವರು ಶಾಶ್ವತವಾಗಿರುವರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (5) ಅಧ್ಯಾಯ: ಅರ್‍ರಅ್ ದ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ