Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಅಲ್ -ಇಸ್ರಾಅ್
مَنِ اهْتَدٰی فَاِنَّمَا یَهْتَدِیْ لِنَفْسِهٖ ۚ— وَمَنْ ضَلَّ فَاِنَّمَا یَضِلُّ عَلَیْهَا ؕ— وَلَا تَزِرُ وَازِرَةٌ وِّزْرَ اُخْرٰی ؕ— وَمَا كُنَّا مُعَذِّبِیْنَ حَتّٰی نَبْعَثَ رَسُوْلًا ۟
ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ ಯಾರು ಪಥ ಭ್ರಷ್ಟನಾಗುತ್ತನೋ ಪಥ ಭ್ರಷ್ಟತೆಯ ಭಾರವು ಅವನ ಮೇಲೆಯೇ ಇರುವುದು ಮತ್ತು ಭಾರ ಹೊತ್ತ ಯಾವೊಬ್ಬನೂ ಬೇರೊಬ್ಬ ವ್ಯಕ್ತಿಯ ಭಾರವನ್ನು ಹೊರುವುದಿಲ್ಲ ಮತ್ತು ಒಬ್ಬ ಸಂದೇಶವಾಹಕನನ್ನು ಕಳುಹಿಸುವ ಮೊದಲೇ (ಯಾವುದೇ ಜನಾಂಗವನ್ನು) ನಾವು ಶಿಕ್ಷಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಅಲ್ -ಇಸ್ರಾಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ