Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಅಲ್- ಬಕರ
مَثَلُهُمْ كَمَثَلِ الَّذِی اسْتَوْقَدَ نَارًا ۚ— فَلَمَّاۤ اَضَآءَتْ مَا حَوْلَهٗ ذَهَبَ اللّٰهُ بِنُوْرِهِمْ وَتَرَكَهُمْ فِیْ ظُلُمٰتٍ لَّا یُبْصِرُوْنَ ۟
ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ ಪ್ರಕಾಶವನ್ನು ಕಸಿದುಕೊಂಡನು. ಹಾಗೂ ಅವರನ್ನು ಅಂಧಕಾರಗಳಲ್ಲಿ ಬಿಟ್ಟುಬಿಟ್ಟನು. ಅವರು ದೃಷ್ಟಿ ಹೊಂದಿದವರಾಗಿರಲಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ