Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (171) ಅಧ್ಯಾಯ: ಅಲ್- ಬಕರ
وَمَثَلُ الَّذِیْنَ كَفَرُوْا كَمَثَلِ الَّذِیْ یَنْعِقُ بِمَا لَا یَسْمَعُ اِلَّا دُعَآءً وَّنِدَآءً ؕ— صُمٌّۢ بُكْمٌ عُمْیٌ فَهُمْ لَا یَعْقِلُوْنَ ۟
ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (171) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ