Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (178) ಅಧ್ಯಾಯ: ಅಲ್- ಬಕರ
یٰۤاَیُّهَا الَّذِیْنَ اٰمَنُوْا كُتِبَ عَلَیْكُمُ الْقِصَاصُ فِی الْقَتْلٰی ؕ— اَلْحُرُّ بِالْحُرِّ وَالْعَبْدُ بِالْعَبْدِ وَالْاُ بِالْاُ ؕ— فَمَنْ عُفِیَ لَهٗ مِنْ اَخِیْهِ شَیْءٌ فَاتِّبَاعٌ بِالْمَعْرُوْفِ وَاَدَآءٌ اِلَیْهِ بِاِحْسَانٍ ؕ— ذٰلِكَ تَخْفِیْفٌ مِّنْ رَّبِّكُمْ وَرَحْمَةٌ ؕ— فَمَنِ اعْتَدٰی بَعْدَ ذٰلِكَ فَلَهٗ عَذَابٌ اَلِیْمٌ ۟ۚ
ಓ ಸತ್ಯವಿಶ್ವಾಸಿಗಳೇ, (ಕೊಲೆ ಮುಕದ್ದಮೆಗಳಲ್ಲಿ ಅನ್ಯಾಯವಾಗಿ) ಕೊಲೆಗೀಡಾದವರ ಪ್ರತಿಕಾರ ಪಡೆಯುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ ಕೊಲೆಗಾರನು ಸ್ವತಂತ್ರ ವ್ಯಕ್ತಿಯಾಗಿದ್ದರೆ, ಆ ಸ್ವತಂತ್ರ ವ್ಯಕ್ತಿಯನ್ನೇ ಕೊಲೆಗಾರನು ಗುಲಾಮನಾಗಿದ್ದರೆ ಆ ಗುಲಾಮನನ್ನೇ ಕೊಲೆಗಾರ, ಸ್ತಿçà ಆಗಿದ್ದರೆ ಆ ಸ್ತಿçÃಯನ್ನೇ, ಕೊಲ್ಲಲಾಗುವುದು. ಕೊಲೆಗೀಡಾದವರ ಸಹೋದರ (ವಾರಿಸುದಾರ) ನಿಂದ ಎನಾದರೂ ಕ್ಷಮೆ ನೀಡಲಾದರೆ ಅವನು ಸದಾಚಾರದೊಂದಿಗೆ ಅನುಸರಿಸಬೇಕು. ಮತ್ತು ಅವನಿಗೆ ರಕ್ತ ಪರಿಹಾರಧನವನ್ನು ನೀಡಬೇಕು. ಇದು ನಿಮ್ಮ ಪ್ರಭುವಿನ ಕಡೆಯ ಒಂದು ವಿನಾಯಿತಿ ಮತ್ತು ಕಾರುಣ್ಯವಾಗಿದೆ. ಇದಾದ ನಂತರವೂ ಯಾರು ಅತಿಕ್ರಮ ತೋರುತ್ತಾನೋ ಅವನಿಗೆ ವೇದನಾಜನಕ ಯಾತನೆಯಿರುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (178) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ