Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (30) ಅಧ್ಯಾಯ: ಅಲ್- ಬಕರ
وَاِذْ قَالَ رَبُّكَ لِلْمَلٰٓىِٕكَةِ اِنِّیْ جَاعِلٌ فِی الْاَرْضِ خَلِیْفَةً ؕ— قَالُوْۤا اَتَجْعَلُ فِیْهَا مَنْ یُّفْسِدُ فِیْهَا وَیَسْفِكُ الدِّمَآءَ ۚ— وَنَحْنُ نُسَبِّحُ بِحَمْدِكَ وَنُقَدِّسُ لَكَ ؕ— قَالَ اِنِّیْۤ اَعْلَمُ مَا لَا تَعْلَمُوْنَ ۟
“ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನಿಶ್ಚಯಿಸುವವನಿದ್ದೇನೆ”. ಎಂದು ನಿಮ್ಮ ಪ್ರಭು (ಮಲಕ್) ರೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಅವರು “ನೀನು ಭೂಮಿಯಲ್ಲಿ ಕ್ಷೋಭೆ ಹರಡುವವರನ್ನು, ರಕ್ತ ಹರಿಸುವವರನ್ನು ಸೃಷ್ಟಿಸುವೆಯಾ?” ಎಂದರು. ವಸ್ತುತಃ ನಾವು ನಿನ್ನ ಸ್ತುತಿ, ಕೀರ್ತನೆಯನ್ನು ಮಾಡುತ್ತೇವೆ ಮತ್ತು ನಿನ್ನ ಪಾವಿತ್ರತೆಯವನ್ನು ಕೊಂಡಾಡುತ್ತೇವೆ. ಅಲ್ಲಾಹನು ಹೇಳಿದನು “ನೀವು ಅರಿಯದೇ ಇರುವುದನ್ನು ನಾನು ಚೆನ್ನಾಗಿ ಬಲ್ಲೆನು”.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (30) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ