Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (87) ಅಧ್ಯಾಯ: ಅಲ್ ಅಂಬಿಯಾ
وَذَا النُّوْنِ اِذْ ذَّهَبَ مُغَاضِبًا فَظَنَّ اَنْ لَّنْ نَّقْدِرَ عَلَیْهِ فَنَادٰی فِی الظُّلُمٰتِ اَنْ لَّاۤ اِلٰهَ اِلَّاۤ اَنْتَ سُبْحٰنَكَ ۖۗ— اِنِّیْ كُنْتُ مِنَ الظّٰلِمِیْنَ ۟ۚۖ
ಮತ್ಸö್ಯದವರನ್ನು (ಪೈಗಂಬರ್ ಯೂನುಸರನ್ನು) ಸ್ಮರಿಸಿರಿ. ಅವರು (ತಮ್ಮ ಜನಾಂಗದಿAದ) ಕುಪಿತರಾಗಿ ಹೊರಟು ಹೋದ ಸಂದರ್ಭ ಮತ್ತು ನಾವು ಅವರನ್ನು ಹಿಡಿಯಲಾರೆವೆಂದು ಅವರು ಭಾವಿಸಿದ್ದರು. ಕೊನೆಗೆ ಅವರು ಅಂಧಕಾರಗಳಲ್ಲಿ ಅಲ್ಲಾಹನನ್ನು ಕೂಗಿ ಕರೆದರು. ಓ ನನ್ನ ಪ್ರಭು ನಿನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ನೀನು ಪವಿತ್ರನು. ನಿಜವಾಗಿಯೂ ನಾನು ಅಕ್ರಮಿಗಳಲ್ಲಾಗಿದ್ದೆನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (87) ಅಧ್ಯಾಯ: ಅಲ್ ಅಂಬಿಯಾ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ