Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (19) ಅಧ್ಯಾಯ: ಅಲ್- ಹಜ್ಜ್
هٰذٰنِ خَصْمٰنِ اخْتَصَمُوْا فِیْ رَبِّهِمْ ؗ— فَالَّذِیْنَ كَفَرُوْا قُطِّعَتْ لَهُمْ ثِیَابٌ مِّنْ نَّارٍ ؕ— یُصَبُّ مِنْ فَوْقِ رُءُوْسِهِمُ الْحَمِیْمُ ۟ۚ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (19) ಅಧ್ಯಾಯ: ಅಲ್- ಹಜ್ಜ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ