Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (39) ಅಧ್ಯಾಯ: ಅನ್ನೂರ್
وَالَّذِیْنَ كَفَرُوْۤا اَعْمَالُهُمْ كَسَرَابٍۭ بِقِیْعَةٍ یَّحْسَبُهُ الظَّمْاٰنُ مَآءً ؕ— حَتّٰۤی اِذَا جَآءَهٗ لَمْ یَجِدْهُ شَیْـًٔا وَّوَجَدَ اللّٰهَ عِنْدَهٗ فَوَفّٰىهُ حِسَابَهٗ ؕ— وَاللّٰهُ سَرِیْعُ الْحِسَابِ ۟ۙ
ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ ಅವನು ಅದರೆಡೆಗೆ ತಲುಪಿದಾಗ ಅಲ್ಲಿ ಏನೇನೂ ಕಾಣುವುದಿಲ್ಲ. ಆಗ ಅವನು ಅಲ್ಲಾಹನನ್ನು ತನ್ನ ಬಳಿ ಕಾಣುವನು. ಅಲ್ಲಾಹನು ಅವನ ಲೆಕ್ಕವನ್ನು ಪರಿಪೂರ್ಣವಾಗಿ ನೀಡಿ ಬಿಡುವನು. ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕವಿಚಾರಣೆ ನಡೆಸುವವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (39) ಅಧ್ಯಾಯ: ಅನ್ನೂರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ