Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (4) ಅಧ್ಯಾಯ: ಆಲು ಇಮ್ರಾನ್
مِنْ قَبْلُ هُدًی لِّلنَّاسِ وَاَنْزَلَ الْفُرْقَانَ ؕ۬— اِنَّ الَّذِیْنَ كَفَرُوْا بِاٰیٰتِ اللّٰهِ لَهُمْ عَذَابٌ شَدِیْدٌ ؕ— وَاللّٰهُ عَزِیْزٌ ذُو انْتِقَامٍ ۟ؕ
ಇದಕ್ಕಿಂತ ಮುಂಚೆ ಜನರ ಮಾರ್ಗದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವತೀರ್ಣಗೊಳಿಸಿದನು. ಮತ್ತು ಅವನೇ ಸತ್ಯಾಸತ್ಯತೆಯ ಮಾನದಂಡವಾಗಿ ಖುರ್‌ಆನನ್ನು ಅವತೀರ್ಣಗೊಳಿಸಿರುತ್ತಾನೆ. ಖಂಡಿತವಾಗಿಯು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸಿದವರಿಗೆ ಉಗ್ರ ಶಿಕ್ಷೆ ಇದೆ. ಮತ್ತು ಅಲ್ಲಾಹನು ಪ್ರತಾಪಶಾಲಿಯು, ಪ್ರತಿಕಾರ ತೀರಿಸಿಕೊಳ್ಳುವವನು ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (4) ಅಧ್ಯಾಯ: ಆಲು ಇಮ್ರಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ