Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (93) ಅಧ್ಯಾಯ: ಆಲು ಇಮ್ರಾನ್
كُلُّ الطَّعَامِ كَانَ حِلًّا لِّبَنِیْۤ اِسْرَآءِیْلَ اِلَّا مَا حَرَّمَ اِسْرَآءِیْلُ عَلٰی نَفْسِهٖ مِنْ قَبْلِ اَنْ تُنَزَّلَ التَّوْرٰىةُ ؕ— قُلْ فَاْتُوْا بِالتَّوْرٰىةِ فَاتْلُوْهَاۤ اِنْ كُنْتُمْ صٰدِقِیْنَ ۟
ತೌರಾತ್ ಅವತೀರ್ಣವಾಗುವುದಕ್ಕೆ ಮೊದಲು (ಪೈಗಂಬರ್) (ಯಾಕೂಬ್) ತಮ್ಮ ಮೇಲೆ ಯಾವುದನ್ನು ನಿಷಿದ್ಧಗೊಳಿಸಿದ್ದ ವಸ್ತುಗಳ ಹೊರತು (ಮುಸ್ಲಿಮರಿಗೆ ಧರ್ಮ ಬದ್ಧವಾಗಿರುವ) ಎಲ್ಲಾ ಆಹಾರ ಪದಾರ್ಥಗಳೂ ಇಸ್ರಾಯೀಲ್ ಸಂತತಿಗಳಿಗೂ ಧರ್ಮಸಮ್ಮತವಾಗಿದ್ದವು. ಓ ಪೈಗಂಬರರೇ ಹೇಳಿರಿ: ನೀವು ಸತ್ಯಸಂಧರಾಗಿದ್ದರೆ ತೌರಾತನ್ನು ತಂದು ಅದರ ಪಾರಾಯಣ ಮಾಡಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (93) ಅಧ್ಯಾಯ: ಆಲು ಇಮ್ರಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ