Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಅಸ್ಸಜ್ದ
اَوَلَمْ یَرَوْا اَنَّا نَسُوْقُ الْمَآءَ اِلَی الْاَرْضِ الْجُرُزِ فَنُخْرِجُ بِهٖ زَرْعًا تَاْكُلُ مِنْهُ اَنْعَامُهُمْ وَاَنْفُسُهُمْ ؕ— اَفَلَا یُبْصِرُوْنَ ۟
ನಾವು ಬರಡು ಭೂಮಿಯೆಡೆಗೆ ನೀರನ್ನು ಹರಿಸಿ ತನ್ಮೂಲಕ ಅವರ ಜಾನುವಾರುಗಳಿಗೂ ಮತ್ತು ಸ್ವತಃ ಅವರಿಗೂ ತಿನ್ನುವಂತಹ ಕೃಷಿಯನ್ನು ನಾವು ಉತ್ಪಾದಿಸುತ್ತೇವೆ ಎಂಬುದನ್ನು ಅವರು ಕಾಣಲಿಲ್ಲವೇ? ಹಾಗಿದ್ದೂ ಅವರು ನೋಡುವುದಿಲ್ಲವೇ?
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಅಸ್ಸಜ್ದ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ