Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (23) ಅಧ್ಯಾಯ: ಅಝ್ಝುಮರ್
اَللّٰهُ نَزَّلَ اَحْسَنَ الْحَدِیْثِ كِتٰبًا مُّتَشَابِهًا مَّثَانِیَ تَقْشَعِرُّ مِنْهُ جُلُوْدُ الَّذِیْنَ یَخْشَوْنَ رَبَّهُمْ ۚ— ثُمَّ تَلِیْنُ جُلُوْدُهُمْ وَقُلُوْبُهُمْ اِلٰی ذِكْرِ اللّٰهِ ؕ— ذٰلِكَ هُدَی اللّٰهِ یَهْدِیْ بِهٖ مَنْ یَّشَآءُ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (23) ಅಧ್ಯಾಯ: ಅಝ್ಝುಮರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ