Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (73) ಅಧ್ಯಾಯ: ಅಝ್ಝುಮರ್
وَسِیْقَ الَّذِیْنَ اتَّقَوْا رَبَّهُمْ اِلَی الْجَنَّةِ زُمَرًا ؕ— حَتّٰۤی اِذَا جَآءُوْهَا وَفُتِحَتْ اَبْوَابُهَا وَقَالَ لَهُمْ خَزَنَتُهَا سَلٰمٌ عَلَیْكُمْ طِبْتُمْ فَادْخُلُوْهَا خٰلِدِیْنَ ۟
ಇನ್ನು ತಮ್ಮ ಪ್ರಭುವನ್ನು ಭಯಪಡುವವರು ಸ್ವರ್ಗದೆಡೆಗೆ ತಂಡೋಪ ತಂಡವಾಗಿ ಕರೆದೊಯ್ಯಲಾಗುವರು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆÉರೆಯಲಾಗುವುದು. ಅದರ ಕಾವಲುಗಾರರು ಅವರಿಗೆ ಹೇಳುವರು: ನಿಮ್ಮ ಮೇಲೆ ಶಾಂತಿ ಇರಲಿ. ನೀವು ಸಂತುಷ್ಟರಾಗಿರಿ. ಮತ್ತು ಇದರಲ್ಲಿ ಶಾಶ್ವತವಾಗಿ ಪ್ರವೇಶಿಸಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (73) ಅಧ್ಯಾಯ: ಅಝ್ಝುಮರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ