Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (101) ಅಧ್ಯಾಯ: ಅನ್ನಿಸಾಅ್
وَاِذَا ضَرَبْتُمْ فِی الْاَرْضِ فَلَیْسَ عَلَیْكُمْ جُنَاحٌ اَنْ تَقْصُرُوْا مِنَ الصَّلٰوةِ ۖۗ— اِنْ خِفْتُمْ اَنْ یَّفْتِنَكُمُ الَّذِیْنَ كَفَرُوْا ؕ— اِنَّ الْكٰفِرِیْنَ كَانُوْا لَكُمْ عَدُوًّا مُّبِیْنًا ۟
ನೀವು ಪ್ರಯಾಣಿಸುತ್ತಿರುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದಲ್ಲಿ ನೀವು ನಮಾಝನ್ನು ಸಂಕ್ಷಿಪ್ತಗೊಳಿಸಿ ನಿರ್ವಹಿಸುವುದರಲ್ಲಿ ನಿಮ್ಮ ಮೇಲೆ ಯಾವುದೇ ದೋಷವಿಲ್ಲ. ಖಂಡಿತವಾಗಿಯು ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (101) ಅಧ್ಯಾಯ: ಅನ್ನಿಸಾಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ