Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (114) ಅಧ್ಯಾಯ: ಅನ್ನಿಸಾಅ್
لَا خَیْرَ فِیْ كَثِیْرٍ مِّنْ نَّجْوٰىهُمْ اِلَّا مَنْ اَمَرَ بِصَدَقَةٍ اَوْ مَعْرُوْفٍ اَوْ اِصْلَاحٍ بَیْنَ النَّاسِ ؕ— وَمَنْ یَّفْعَلْ ذٰلِكَ ابْتِغَآءَ مَرْضَاتِ اللّٰهِ فَسَوْفَ نُؤْتِیْهِ اَجْرًا عَظِیْمًا ۟
ಅವರ ಹೆಚ್ಚಿನ ಗೂಢಾಲೋಚನೆಗಳಲ್ಲಿ ಯಾವುದೇ ಒಳಿತಿರುವುದಿಲ್ಲ. ಆದರೆ! ದಾನಧರ್ಮ ಮಾಡುವುದಕ್ಕಾಗಲೀ, ಸದಾಚಾರ ಕೈಗೊಳ್ಳುವುದಕ್ಕಾಗಲೀ, ಅಥವಾ ಜನರ ಮಧ್ಯೆ ಸಾಮರಸ್ಯ ಉಂಟು ಮಾಡಲಿಕ್ಕಾಗಿ ನಡೆಸಲಾಗುವ ಗೂಢಾಲೋಚನೆಗಳ ಹೊರತು ಯಾರು ಅಲ್ಲಾಹನ ಸಂತೃಪ್ತಿಯನ್ನು ಪಡೆಯುವ ಉದ್ದೇಶದಿಂದ ಹೀಗೆ ಮಾಡುತ್ತಾನೋ ಅವನಿಗೆ ನಾವು ಮಹಾ ಪ್ರತಿಫಲವನ್ನು ನೀಡುವೆವು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (114) ಅಧ್ಯಾಯ: ಅನ್ನಿಸಾಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ