Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಫುಸ್ಸಿಲತ್
وَاَمَّا ثَمُوْدُ فَهَدَیْنٰهُمْ فَاسْتَحَبُّوا الْعَمٰی عَلَی الْهُدٰی فَاَخَذَتْهُمْ صٰعِقَةُ الْعَذَابِ الْهُوْنِ بِمَا كَانُوْا یَكْسِبُوْنَ ۟ۚ
ಇನ್ನು ಸಮೂದ್ ಜನಾಂಗಕ್ಕೆ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಅಂಧತೆಯನ್ನೇ ಮೆಚ್ಚಿಕೊಂಡರು. ಆಗ ಅವರನ್ನು ಅವರ ದುಷ್ಕರ್ಮಗಳ ನಿಮಿತ್ತ ಅಪಮಾನಕರ ಯಾತನೆಯ ರೂಪದಲ್ಲಿ ಘೋರ ಆರ್ಭಟವು ಹಿಡಿದು ಬಟ್ಟಿತು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (17) ಅಧ್ಯಾಯ: ಫುಸ್ಸಿಲತ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ