Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (21) ಅಧ್ಯಾಯ: ಮುಹಮ್ಮದ್
طَاعَةٌ وَّقَوْلٌ مَّعْرُوْفٌ ۫— فَاِذَا عَزَمَ الْاَمْرُ ۫— فَلَوْ صَدَقُوا اللّٰهَ لَكَانَ خَیْرًا لَّهُمْ ۟ۚ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (21) ಅಧ್ಯಾಯ: ಮುಹಮ್ಮದ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ