Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (9) ಅಧ್ಯಾಯ: ಅಲ್ -ಹುಜುರಾತ್
وَاِنْ طَآىِٕفَتٰنِ مِنَ الْمُؤْمِنِیْنَ اقْتَتَلُوْا فَاَصْلِحُوْا بَیْنَهُمَا ۚ— فَاِنْ بَغَتْ اِحْدٰىهُمَا عَلَی الْاُخْرٰی فَقَاتِلُوا الَّتِیْ تَبْغِیْ حَتّٰی تَفِیْٓءَ اِلٰۤی اَمْرِ اللّٰهِ ۚ— فَاِنْ فَآءَتْ فَاَصْلِحُوْا بَیْنَهُمَا بِالْعَدْلِ وَاَقْسِطُوْا ؕ— اِنَّ اللّٰهَ یُحِبُّ الْمُقْسِطِیْنَ ۟
ಸತ್ಯವಿಶ್ವಾಸಿಗಳ ಎರಡು ತಂಡಗಳು ಪರಸ್ಪರ ಜಗಳವಾಡಿದರೆ ನೀವು ಅವರಿಬ್ಬರ ನಡುವೆ ಸಂಧಾನ ಮಾಡಿರಿ, ಬಳಿಕ ಅವುಗಳಲ್ಲೊಂದು ಗುಂಪು ಇನ್ನೊಂದು ಗುಂಪಿನ ಮೇಲೆ ಅತಿಕ್ರಮತೋರಿದರೆ ನೀವು ಅತಿಕ್ರಮ ತೋರುತ್ತಿರುವ ಗುಂಪಿನೊAದಿಗೆ ಅದು ಅಲ್ಲಾಹನ ಆಜ್ಞೆಯೆಡೆಗೆ ಮರಳಿ ಬರುವವರೆಗೆ ಹೋರಾಡಿರಿ, ಇನ್ನುಅದು ಮರಳಿ ಬಂದರೆ ಅವರ ನಡುವೆ ನ್ಯಾಯದೊಂದಿಗೆ ಸಂಧಾನ ಮಾಡಿರಿ, ಹಾಗು ನ್ಯಾಯನೀತಿ ಪಾಲಿಸಿರಿ, ನಿಸ್ಸಂಶಯವಾಗಿಯು ಅಲ್ಲಾಹನು ನ್ಯಾಯ ಪಾಲಿಸುವವರನ್ನು ಇಷ್ಟಪಡುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (9) ಅಧ್ಯಾಯ: ಅಲ್ -ಹುಜುರಾತ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ