Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (13) ಅಧ್ಯಾಯ: ಅಲ್ -ಮುಜಾದಿಲ
ءَاَشْفَقْتُمْ اَنْ تُقَدِّمُوْا بَیْنَ یَدَیْ نَجْوٰىكُمْ صَدَقٰتٍ ؕ— فَاِذْ لَمْ تَفْعَلُوْا وَتَابَ اللّٰهُ عَلَیْكُمْ فَاَقِیْمُوا الصَّلٰوةَ وَاٰتُوا الزَّكٰوةَ وَاَطِیْعُوا اللّٰهَ وَرَسُوْلَهٗ ؕ— وَاللّٰهُ خَبِیْرٌ بِمَا تَعْمَلُوْنَ ۟۠
ಗೂಢಾಲೋಚನೆಯ ಮೊದಲು ದಾನವನ್ನು ನೀಡುವುದರಿಂದ ನೀವು ಭಯಪಟ್ಟಿರಾ ? ಇನ್ನು ನೀವು ಅದನ್ನು ಮಾಡದಿದ್ದಾಗ ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿಕೊಂಡನು. ಇನ್ನು ನೀವು ನಮಾಜ್ ಸಂಸ್ಥಾಪಿಸಿರಿ ಹಾಗೂ ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸಿರಿ, ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (13) ಅಧ್ಯಾಯ: ಅಲ್ -ಮುಜಾದಿಲ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ