Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಅಲ್- ಅನ್ ಆಮ್
وَلَوْ تَرٰۤی اِذْ وُقِفُوْا عَلَی النَّارِ فَقَالُوْا یٰلَیْتَنَا نُرَدُّ وَلَا نُكَذِّبَ بِاٰیٰتِ رَبِّنَا وَنَكُوْنَ مِنَ الْمُؤْمِنِیْنَ ۟
ಅವರನ್ನು ನರಕದ ಬಳಿ ನಿಲ್ಲಿಸಲಾಗುವಾಗ ಅವರ ಅವಸ್ಥೆಯನ್ನು ನೋಡಲು ನಿಮಗೆ ಸಾಧ್ಯವಾಗುತ್ತಿದ್ದರೆ ಆಗ ಅವರು ಹೇಳುವರು: ಅಕಟ ನಮ್ಮನ್ನು ಪುನಃ (ಭೂಲೋಕಕ್ಕೆ) ಕಳುಹಿಸಲಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಮತ್ತು ಹಾಗೇನಾದರೂ ಆದರೆ ನಾವು ನಮ್ಮ ಪ್ರಭುವಿನ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿರಲಿಲ್ಲ. ಮತ್ತು ಸತ್ಯವಿಶ್ವಾಸಿಗಳೊಂದಿಗೆ ಸೇರಿದವರಾಗುತ್ತಿದ್ದೇವು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಅಲ್- ಅನ್ ಆಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ