Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅತ್ತಹ್ರೀಮ್   ಶ್ಲೋಕ:
یٰۤاَیُّهَا الَّذِیْنَ اٰمَنُوْا تُوْبُوْۤا اِلَی اللّٰهِ تَوْبَةً نَّصُوْحًا ؕ— عَسٰی رَبُّكُمْ اَنْ یُّكَفِّرَ عَنْكُمْ سَیِّاٰتِكُمْ وَیُدْخِلَكُمْ جَنّٰتٍ تَجْرِیْ مِنْ تَحْتِهَا الْاَنْهٰرُ ۙ— یَوْمَ لَا یُخْزِی اللّٰهُ النَّبِیَّ وَالَّذِیْنَ اٰمَنُوْا مَعَهٗ ۚ— نُوْرُهُمْ یَسْعٰی بَیْنَ اَیْدِیْهِمْ وَبِاَیْمَانِهِمْ یَقُوْلُوْنَ رَبَّنَاۤ اَتْمِمْ لَنَا نُوْرَنَا وَاغْفِرْ لَنَا ۚ— اِنَّكَ عَلٰی كُلِّ شَیْءٍ قَدِیْرٌ ۟
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನೆಡೆಗೆ ನಿಷ್ಕಳಂಕ ಪಶ್ಚಾತ್ತಾಪ ಪಟ್ಟು ಮರಳಿರಿ, ನಿಮ್ಮ ಪ್ರಭುವು ನಿಮ್ಮ ಪಾಪಗಳನ್ನು ನಿಮ್ಮಿಂದ ಅಳಿಸಿ ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಬಹುದು. ಅಂದು ಅಲ್ಲಾಹನು ಪೈಗಂಬರರನ್ನು ಅವರ ಜೊತೆಯಿರುವ ಸತ್ಯವಿಶ್ವಾಸಿಗಳನ್ನೂ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂದಿನಿಂದಲೂ, ಬಲಗಡೆಯಿಂದಲೂ ಸಾಗುತ್ತಿರುವುದು. ಅವರು ಹೀಗೆ ಪ್ರರ‍್ಥಿಸುತ್ತಿರುವರು. ನಮ್ಮ ಪ್ರಭು, ನಮ್ಮ ಪ್ರಕಾಶವನ್ನು ನಮಗೆ ಪರಿಪರ‍್ಣಗೊಳಿಸು ಹಾಗು ಕ್ಷಮಿಸಿಬಿಡು ನಿಜವಾಗಿಯೂ ನೀನು ಸಕಲ ವಸ್ತುಗಳ ಮೇಲೆ ಸಾರ‍್ಥ್ಯವುಳ್ಳವನಾಗಿರುವೆ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا النَّبِیُّ جَاهِدِ الْكُفَّارَ وَالْمُنٰفِقِیْنَ وَاغْلُظْ عَلَیْهِمْ ؕ— وَمَاْوٰىهُمْ جَهَنَّمُ ؕ— وَبِئْسَ الْمَصِیْرُ ۟
ಓ ಪೈಗಂಬರರೇ ಸತ್ಯನಿಷೇಧಿಗಳೊಂದಿಗೂ, ಕಪಟವಿಶ್ವಾಸಿಗಳೊಂದಿಗೂ ಹೋರಾಡಿರಿ, ಹಾಗು ಅವರೊಂದಿಗೆ ಕಠಿಣವಾಗಿ ರ‍್ತಿಸಿರಿ. ಅವರ ನೆಲೆಯು ನರಕಾಗ್ನಿಯಾಗಿದೆ ಮತ್ತು ಅದು ಅತಿ ನಿಕೃಷ್ಟ ತಾಣವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
ضَرَبَ اللّٰهُ مَثَلًا لِّلَّذِیْنَ كَفَرُوا امْرَاَتَ نُوْحٍ وَّامْرَاَتَ لُوْطٍ ؕ— كَانَتَا تَحْتَ عَبْدَیْنِ مِنْ عِبَادِنَا صَالِحَیْنِ فَخَانَتٰهُمَا فَلَمْ یُغْنِیَا عَنْهُمَا مِنَ اللّٰهِ شَیْـًٔا وَّقِیْلَ ادْخُلَا النَّارَ مَعَ الدّٰخِلِیْنَ ۟
ಅಲ್ಲಾಹನು ಸತ್ಯ ನಿಷೇಧಿಗಳಿಗೆ ನೂಹರ ಪತ್ನಿಯನ್ನೂ, ಲೂತರ ಪತ್ನಿಯನ್ನೂ ಒಂದು ಉದಾಹರಣೆಯಾಗಿ ಮುಂದಿಡುತ್ತಾನೆ. ಅವರಿಬ್ಬರೂ ನಮ್ಮ ರ‍್ವ ದಾಸರ ವಿವಾಹ ಬಂಧನದಲ್ಲಿದ್ದರು. ಬಳಿಕ ಆ ಸ್ತಿçÃಯರು ಅವರನ್ನು ಅವಿಧೇಯತೆ ತೋರಿದರು ಆಗ ಆ ಸಜ್ಜನ ದಾಸರು ಅವರಿಂದ ಅಲ್ಲಾಹನ ಯಾವುದೇ ಶಿಕ್ಷೆಯನ್ನು ತಡೆಯಲು ಅಸರ‍್ಥರಾದರು, ನಂತರ ನರಕಾಗ್ನಿಯಲ್ಲಿ ಪ್ರವೇಶಿಸುವವರೊಂದಿಗೆ ನೀವಿಬ್ಬರೂ ಪ್ರವೇಶಿಸಿರಿ ಎಂದು ಆ ಸ್ತಿçÃಯರೊಂದಿಗೆ ಹೇಳಲಾಯಿತು.
ಅರಬ್ಬಿ ವ್ಯಾಖ್ಯಾನಗಳು:
وَضَرَبَ اللّٰهُ مَثَلًا لِّلَّذِیْنَ اٰمَنُوا امْرَاَتَ فِرْعَوْنَ ۘ— اِذْ قَالَتْ رَبِّ ابْنِ لِیْ عِنْدَكَ بَیْتًا فِی الْجَنَّةِ وَنَجِّنِیْ مِنْ فِرْعَوْنَ وَعَمَلِهٖ وَنَجِّنِیْ مِنَ الْقَوْمِ الظّٰلِمِیْنَ ۟ۙ
ಸತ್ಯವಿಶ್ವಾಸಿಗಳಿಗಾಗಿ ಅಲ್ಲಾಹನು ಫಿರ್ಔನನ ಪ್ರತ್ನಿಯ ಉದಾಹರಣೆಯನು ನೀಡುತ್ತಾನೆ, ಅವಳು ಪ್ರರ‍್ಥಿಸಿದ ಸಂರ‍್ಭ ಓ ನನ್ನ ಪ್ರಭು ನನಗಾಗಿ ನಿನ್ನ ಬಳಿ ಸ್ರ‍್ಗದಲ್ಲಿ ಒಂದು ಭವನವನ್ನು ನರ‍್ಮಿಸಿಕೊಡು ಫಿರ್ಔನ್ ಮತ್ತು ಅವನ ಕೃತ್ಯಗಳಿಂದ ನನ್ನನ್ನು ಕಾಪಾಡು, ಅಕ್ರಮಿ ಜನಾಂಗದಿಂದ ಪಾರುಮಾಡು.
ಅರಬ್ಬಿ ವ್ಯಾಖ್ಯಾನಗಳು:
وَمَرْیَمَ ابْنَتَ عِمْرٰنَ الَّتِیْۤ اَحْصَنَتْ فَرْجَهَا فَنَفَخْنَا فِیْهِ مِنْ رُّوْحِنَا وَصَدَّقَتْ بِكَلِمٰتِ رَبِّهَا وَكُتُبِهٖ وَكَانَتْ مِنَ الْقٰنِتِیْنَ ۟۠
ಮತ್ತು ಅವನು ಇಮ್ರಾನನ ಮಗಳು ರ‍್ಯಮಳ ಉಪಮೆಯನ್ನು ನೀಡಿರುವನು ಅವಳು ತನ್ನ ಶೀಲವನ್ನು ಸಂರಕ್ಷಿಸಿದಳು, ಅನಂತರ ನಾವದರಲ್ಲಿ ನಮ್ಮ ಕಡೆಯ ಆತ್ಮವನ್ನು ಊದಿದೆವು ಅವಳು ತನ್ನ ಪ್ರಭುವಿನ ವಚನಗಳನ್ನು ಮತ್ತು ಅವನ ಗ್ರಂಥಗಳನ್ನೂ ಸತ್ಯವೆಂದು ದೃಢಪಡಿಸಿದಳು ಅವಳು ಭಯಭಕ್ತಿ ಹೊಂದಿದವರಲ್ಲಾಗಿದ್ದಳು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತಹ್ರೀಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ