Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮುದ್ದಸ್ಸಿರ್   ಶ್ಲೋಕ:
فَمَا تَنْفَعُهُمْ شَفَاعَةُ الشّٰفِعِیْنَ ۟ؕ
ಶಿಫಾರಸ್ಸು ಮಾಡುವವರ ಶಿಫಾರಸ್ಸು ಅಂದು ಅವರಿಗೆ ಯಾವ ಪ್ರಯೋಜನ ನೀಡದು.
ಅರಬ್ಬಿ ವ್ಯಾಖ್ಯಾನಗಳು:
فَمَا لَهُمْ عَنِ التَّذْكِرَةِ مُعْرِضِیْنَ ۟ۙ
ಅವರಿಗೇನಾಗಿಬಿಟ್ಟಿದೆ ? ಅವರು ಉದ್ಭೋಧೆಯಿಂದ ವಿಮುಖರಾಗುತ್ತಿದ್ದಾರೆ!
ಅರಬ್ಬಿ ವ್ಯಾಖ್ಯಾನಗಳು:
كَاَنَّهُمْ حُمُرٌ مُّسْتَنْفِرَةٌ ۟ۙ
50&51
ಅರಬ್ಬಿ ವ್ಯಾಖ್ಯಾನಗಳು:
فَرَّتْ مِنْ قَسْوَرَةٍ ۟ؕ
ಅವರ ಅವಸ್ಥೆಯು ಸಿಂಹವನ್ನು ಕಂಡು ಹೆದರಿ ಬೆಚ್ಚಿಬಿದ್ದು ಓಡಿಹೋದ ಕಾಡು ಕತ್ತೆಗಳೆಂಬಂತಿದೆ.
ಅರಬ್ಬಿ ವ್ಯಾಖ್ಯಾನಗಳು:
بَلْ یُرِیْدُ كُلُّ امْرِئٍ مِّنْهُمْ اَنْ یُّؤْتٰی صُحُفًا مُّنَشَّرَةً ۟ۙ
ವಾಸ್ತವದಲ್ಲಿ ಅವರ ಪೈಕಿ ಪ್ರತಿಯೊಬ್ಬನೂ ತನಗೆ ನೇರವಾಗಿ ತೆರೆದ ದೈವಿಕ ಗ್ರಂಥಗಳನ್ನು ನೀಡಬೇಕೆಂದು ಬಯಸುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
كَلَّا ؕ— بَلْ لَّا یَخَافُوْنَ الْاٰخِرَةَ ۟ؕ
ಖಂಡಿತ ಇದು ಸಾಧ್ಯವಿಲ್ಲ (ವಾಸ್ತವದಲ್ಲಿ) ಅವರು ಅಂತ್ಯ ದಿನವನ್ನು ಭಯಪಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
كَلَّاۤ اِنَّهٗ تَذْكِرَةٌ ۟ۚ
ವಾಸ್ತವವೇನೆಂದರೆ ಇದು (ಕುರ್ಆನ್) ಒಂದು ಉಪದೇಶವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
فَمَنْ شَآءَ ذَكَرَهٗ ۟ؕ
ಆದ್ದರಿಂದ ಇಚ್ಛಿಸುವವನು ಇದರಿಂದ ಉದ್ಭೋದೆ ಪಡೆಯಲಿ.
ಅರಬ್ಬಿ ವ್ಯಾಖ್ಯಾನಗಳು:
وَمَا یَذْكُرُوْنَ اِلَّاۤ اَنْ یَّشَآءَ اللّٰهُ ؕ— هُوَ اَهْلُ التَّقْوٰی وَاَهْلُ الْمَغْفِرَةِ ۟۠
ಅಲ್ಲಾಹನು ಇಚ್ಛಿಸದೇ ಅವರು (ಸತ್ಯನಿಷೇಧಿಗಳು) ಉದ್ಭೋದೆ ಪಡೆಯಲಾರರು. ಭಯ ಭಕ್ತಿಯಿರಿಸಿಕೊಳ್ಳಲು ಮತ್ತು ಕ್ಷಮೆ ನೀಡಲೂ ಅವನೇ ರ‍್ಹನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮುದ್ದಸ್ಸಿರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ