Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (117) ಅಧ್ಯಾಯ: ಅತ್ತೌಬ
لَقَدْ تَّابَ اللّٰهُ عَلَی النَّبِیِّ وَالْمُهٰجِرِیْنَ وَالْاَنْصَارِ الَّذِیْنَ اتَّبَعُوْهُ فِیْ سَاعَةِ الْعُسْرَةِ مِنْ بَعْدِ مَا كَادَ یَزِیْغُ قُلُوْبُ فَرِیْقٍ مِّنْهُمْ ثُمَّ تَابَ عَلَیْهِمْ ؕ— اِنَّهٗ بِهِمْ رَءُوْفٌ رَّحِیْمٌ ۟ۙ
ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (117) ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ