Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (26) ಅಧ್ಯಾಯ: ಅತ್ತೌಬ
ثُمَّ اَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَنْزَلَ جُنُوْدًا لَّمْ تَرَوْهَا ۚ— وَعَذَّبَ الَّذِیْنَ كَفَرُوْا ؕ— وَذٰلِكَ جَزَآءُ الْكٰفِرِیْنَ ۟
ನಂತರ ಅಲ್ಲಾಹನು ತನ್ನ ಕಡೆಯಿಂದ ತನ್ನ ಸಂದೇಶವಾಹಕರ ಮತ್ತು ಸತ್ಯವಿಶ್ವಾಸಿಗಳ ಮೇಲೆ ಮನಃಶಾಂತಿಯನ್ನು ಇಳಿಸಿದನು ಮತ್ತು ನೀವು ನೋಡಲು ಸಾಧ್ಯವಿಲ್ಲದಂತಹ ಕೆಲವು ಸೈನ್ಯಗಳನ್ನೂ ಇಳಿಸಿದನು ಮತ್ತು ಅವನು ಸತ್ಯನಿಷೇಧಿಗಳನ್ನು ಪರಿಪೂರ್ಣವಾಗಿ ಶಿಕ್ಷಿಸಿದನು. ಆ ಸತ್ಯನಿಷೇಧಿಗಳಿಗಿರುವ ಪ್ರತಿಕಾರವು ಇದೇ ಆಗಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (26) ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ