Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (29) ಅಧ್ಯಾಯ: ಅತ್ತೌಬ
قَاتِلُوا الَّذِیْنَ لَا یُؤْمِنُوْنَ بِاللّٰهِ وَلَا بِالْیَوْمِ الْاٰخِرِ وَلَا یُحَرِّمُوْنَ مَا حَرَّمَ اللّٰهُ وَرَسُوْلُهٗ وَلَا یَدِیْنُوْنَ دِیْنَ الْحَقِّ مِنَ الَّذِیْنَ اُوْتُوا الْكِتٰبَ حَتّٰی یُعْطُوا الْجِزْیَةَ عَنْ یَّدٍ وَّهُمْ صٰغِرُوْنَ ۟۠
ಗ್ರಂಥ ನೀಡಲಾದವರ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದವರು ಮತ್ತು ಅಲ್ಲಾಹನು, ಅವನ ಸಂದೇಶವಾಹಕರು ನಿಷಿದ್ಧಗೊಳಿಸಿದ್ದನ್ನು ನಿಷಿದ್ಧವೆಂದು ಪರಿಗಣಿಸಿದವರೊಡನೆ ಯುದ್ಧ ಮಾಡಿರಿ. ಹಾಗೂ ಸತ್ಯ ಧರ್ಮವನ್ನು ಸ್ವೀಕರಿಸದವರು ಯಾರೋ ಅವರು ಅಪಮಾನಿತರೂ, ನಿಂದ್ಯರೂ ಆಗಿ ತಮ್ಮ ಕೈಯಿಂದ ಜಿಜಿಯಾ (ತೆರಿಗೆ) ಪಾವತಿಸುವವರೆಗೆ ನೀವು ಅವರೊಂದಿಗೆ ಯುದ್ಧ ಮಾಡಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (29) ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ