Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಯೂಸುಫ್
فَلَمَّا ذَهَبُوْا بِهٖ وَاَجْمَعُوْۤا اَنْ یَّجْعَلُوْهُ فِیْ غَیٰبَتِ الْجُبِّ ۚ— وَاَوْحَیْنَاۤ اِلَیْهِ لَتُنَبِّئَنَّهُمْ بِاَمْرِهِمْ هٰذَا وَهُمْ لَا یَشْعُرُوْنَ ۟
ನಂತರ ಅವರು ಯೂಸುಫರೊಂದಿಗೆ ಹೊರಟು, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯುವುದೆಂದು ಒಮ್ಮತದಿಂದ ನಿರ್ಧರಿಸಿದಾಗ, ನಾವು ಯೂಸುಫರಿಗೆ ಹೀಗೆ ದೇವವಾಣಿಯನ್ನು ನೀಡಿದೆವು: “ಅವರ ಈ ಕೃತ್ಯದ ಬಗ್ಗೆ ನೀವು ಖಂಡಿತ ಅವರಿಗೆ ತಿಳಿಸುವಿರಿ. ಆ ಸಂದರ್ಭದಲ್ಲಿ ಅವರಿಗೆ ಅದರ ನೆನಪೇ ಇರಲಾರದು.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ