Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (72) ಅಧ್ಯಾಯ: ಯೂಸುಫ್
قَالُوْا نَفْقِدُ صُوَاعَ الْمَلِكِ وَلِمَنْ جَآءَ بِهٖ حِمْلُ بَعِیْرٍ وَّاَنَا بِهٖ زَعِیْمٌ ۟
ಅವರು ಹೇಳಿದರು: “ಅರಸನ ಪಾನಪಾತ್ರೆ ಕಾಣೆಯಾಗಿದೆ. ಯಾರು ಅದನ್ನು ತಂದು ಕೊಡುತ್ತಾರೋ ಅವನಿಗೆ ಒಂದು ಒಂಟೆ ಹೊರುವಷ್ಟು ಧಾನ್ಯವನ್ನು ನೀಡಲಾಗುವುದು. ಅದರ ಹೊಣೆಯನ್ನು ನಾನು ವಹಿಸಿಕೊಂಡಿದ್ದೇನೆ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (72) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ