ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಸೂರ ಅನ್ನಹ್ಲ್
ثُمَّ یَوْمَ الْقِیٰمَةِ یُخْزِیْهِمْ وَیَقُوْلُ اَیْنَ شُرَكَآءِیَ الَّذِیْنَ كُنْتُمْ تُشَآقُّوْنَ فِیْهِمْ ؕ— قَالَ الَّذِیْنَ اُوْتُوا الْعِلْمَ اِنَّ الْخِزْیَ الْیَوْمَ وَالسُّوْٓءَ عَلَی الْكٰفِرِیْنَ ۟ۙ
ನಂತರ ಪುನರುತ್ಥಾನ ದಿನದಂದು ಅವನು ಅವರನ್ನು ಅವಮಾನಿಸುತ್ತಾ ಕೇಳುವನು: “ನೀವು ನನಗೆ ಸಹಭಾಗಿಗಳಾಗಿ ಮಾಡಿದ ಆ ದೇವರುಗಳು ಎಲ್ಲಿದ್ದಾರೆ? ಅವರ ವಿಷಯದಲ್ಲಿ ನೀವು (ಸತ್ಯವಿಶ್ವಾಸಿಗಳನ್ನು) ವಿರೋಧಿಸುತ್ತಿದ್ದಿರಲ್ಲವೇ?” ಜ್ಞಾನಿಗಳು ಹೇಳುವರು: “ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ಇಂದು ಅವಮಾನ ಮತ್ತು ಕೆಡುಕು ಕಾದಿದೆ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (27) ಅಧ್ಯಾಯ: ಸೂರ ಅನ್ನಹ್ಲ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ