Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (111) ಅಧ್ಯಾಯ: ಅಲ್- ಬಕರ
وَقَالُوْا لَنْ یَّدْخُلَ الْجَنَّةَ اِلَّا مَنْ كَانَ هُوْدًا اَوْ نَصٰرٰی ؕ— تِلْكَ اَمَانِیُّهُمْ ؕ— قُلْ هَاتُوْا بُرْهَانَكُمْ اِنْ كُنْتُمْ صٰدِقِیْنَ ۟
ಅವರು ಹೇಳುತ್ತಾರೆ: “ಯಹೂದಿ ಅಥವಾ ಕ್ರೈಸ್ತರ ಹೊರತು ಇನ್ನಾರೂ ಸ್ವರ್ಗಕ್ಕೆ ಹೋಗುವುದಿಲ್ಲ.” ಅವೆಲ್ಲವೂ ಅವರ ಗುಮಾನಿಗಳಾಗಿವೆ. ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (111) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ