ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (251) ಅಧ್ಯಾಯ: ಸೂರ ಅಲ್- ಬಕರ
فَهَزَمُوْهُمْ بِاِذْنِ اللّٰهِ ۙ۫— وَقَتَلَ دَاوٗدُ جَالُوْتَ وَاٰتٰىهُ اللّٰهُ الْمُلْكَ وَالْحِكْمَةَ وَعَلَّمَهٗ مِمَّا یَشَآءُ ؕ— وَلَوْلَا دَفْعُ اللّٰهِ النَّاسَ بَعْضَهُمْ بِبَعْضٍ لَّفَسَدَتِ الْاَرْضُ وَلٰكِنَّ اللّٰهَ ذُوْ فَضْلٍ عَلَی الْعٰلَمِیْنَ ۟
ನಂತರ ಅಲ್ಲಾಹನ ಅಪ್ಪಣೆಯಿಂದ ಅವರು ಅವರನ್ನು (ವೈರಿಗಳನ್ನು) ಸೋಲಿಸಿದರು. ದಾವೂದ್ ಜಾಲೂತನನ್ನು ಕೊಂದರು. ಅಲ್ಲಾಹು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ವಿವೇಕವನ್ನು ದಯಪಾಲಿಸಿದನು ಹಾಗೂ ಅವನು ಇಚ್ಛಿಸಿದಷ್ಟು ವಿಷಯಗಳನ್ನು ಅವರಿಗೆ ಕಲಿಸಿಕೊಟ್ಟನು. ಅಲ್ಲಾಹು ಕೆಲವು ಜನರಿಗೆ ಇತರ ಕೆಲವರ ಮೂಲಕ ತಡೆಯೊಡ್ಡದಿರುತ್ತಿದ್ದರೆ ಭೂಲೋಕದಲ್ಲಿ ಅರಾಜಕತೆ ತಾಂಡವವಾಡುತ್ತಿತ್ತು. ಅದರೆ ಅಲ್ಲಾಹು ಸರ್ವಲೋಕದವರ ಮೇಲೆ ಬಹಳ ಔದಾರ್ಯವುಳ್ಳವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (251) ಅಧ್ಯಾಯ: ಸೂರ ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ