Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (53) ಅಧ್ಯಾಯ: ಅಝ್ಝುಮರ್
قُلْ یٰعِبَادِیَ الَّذِیْنَ اَسْرَفُوْا عَلٰۤی اَنْفُسِهِمْ لَا تَقْنَطُوْا مِنْ رَّحْمَةِ اللّٰهِ ؕ— اِنَّ اللّٰهَ یَغْفِرُ الذُّنُوْبَ جَمِیْعًا ؕ— اِنَّهٗ هُوَ الْغَفُوْرُ الرَّحِیْمُ ۟
ಹೇಳಿರಿ: “ಸ್ವಯಂ ಅತಿರೇಕವೆಸಗಿದ ನನ್ನ ದಾಸರೇ! ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಪಾಪಗಳನ್ನೂ ಕ್ಷಮಿಸುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (53) ಅಧ್ಯಾಯ: ಅಝ್ಝುಮರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ