ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (28) ಅಧ್ಯಾಯ: ಸೂರ ಗಾಫಿರ್
وَقَالَ رَجُلٌ مُّؤْمِنٌ ۖۗ— مِّنْ اٰلِ فِرْعَوْنَ یَكْتُمُ اِیْمَانَهٗۤ اَتَقْتُلُوْنَ رَجُلًا اَنْ یَّقُوْلَ رَبِّیَ اللّٰهُ وَقَدْ جَآءَكُمْ بِالْبَیِّنٰتِ مِنْ رَّبِّكُمْ ؕ— وَاِنْ یَّكُ كَاذِبًا فَعَلَیْهِ كَذِبُهٗ ۚ— وَاِنْ یَّكُ صَادِقًا یُّصِبْكُمْ بَعْضُ الَّذِیْ یَعِدُكُمْ ؕ— اِنَّ اللّٰهَ لَا یَهْدِیْ مَنْ هُوَ مُسْرِفٌ كَذَّابٌ ۟
ಫರೋಹ‍ನ ಜನರಲ್ಲಿ ಸೇರಿದ ಮತ್ತು ತನ್ನ ವಿಶ್ವಾಸವನ್ನು ಮುಚ್ಚಿಟ್ಟಿದ್ದ ಸತ್ಯವಿಶ್ವಾಸಿ ವ್ಯಕ್ತಿಯೊಬ್ಬರು ಹೇಳಿದರು: “ನನ್ನ ಪರಿಪಾಲಕ ಅಲ್ಲಾಹು ಎಂದು ಹೇಳುವ ಕಾರಣಕ್ಕಾಗಿ ನೀವು ಒಬ್ಬ ಮನುಷ್ಯನನ್ನು ಕೊಲ್ಲುತ್ತೀರಾ? ಅವರು ನಿಮ್ಮ ಬಳಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ತಂದಿದ್ದಾರೆ. ಅವರು ಸುಳ್ಳು ಹೇಳುತ್ತಿದ್ದರೆ ಅದರ ಪಾಪವು ಅವರಿಗೇ ಆಗಿದೆ. ಆದರೆ ಅವರು ಸತ್ಯ ಹೇಳುತ್ತಿದ್ದರೆ ಅವರು ನಿಮಗೆ ಎಚ್ಚರಿಕೆ ನೀಡುವ ಕೆಲವು ಸಂಗತಿಗಳು (ಶಿಕ್ಷೆಗಳು) ನಿಶ್ಚಯವಾಗಿಯೂ ನಿಮ್ಮ ಮೇಲೆ ಎರಗುವುದು. ನಿಶ್ಚಯವಾಗಿಯೂ ಅತಿರೇಕಿ ಮತ್ತು ಸುಳ್ಳನಾಗಿರುವ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (28) ಅಧ್ಯಾಯ: ಸೂರ ಗಾಫಿರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ