ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (8) ಅಧ್ಯಾಯ: ಸೂರ ಅಲ್ -ಮುನಾಫಿಕೂನ್
یَقُوْلُوْنَ لَىِٕنْ رَّجَعْنَاۤ اِلَی الْمَدِیْنَةِ لَیُخْرِجَنَّ الْاَعَزُّ مِنْهَا الْاَذَلَّ ؕ— وَلِلّٰهِ الْعِزَّةُ وَلِرَسُوْلِهٖ وَلِلْمُؤْمِنِیْنَ وَلٰكِنَّ الْمُنٰفِقِیْنَ لَا یَعْلَمُوْنَ ۟۠
ಅವರು ಹೇಳುತ್ತಾರೆ: “ನಾವು ಮದೀನಕ್ಕೆ ಮರಳಿದರೆ ಪ್ರತಿಷ್ಠೆಯುಳ್ಳವರು ದೀನರನ್ನು ಅಲ್ಲಿಂದ ಹೊರಗಟ್ಟುವರು.”[1] ಪ್ರತಿಷ್ಠೆಯಿರುವುದು ಅಲ್ಲಾಹನಿಗೆ, ಅವನ ಸಂದೇಶವಾಹಕರಿಗೆ ಮತ್ತು ಸತ್ಯವಿಶ್ವಾಸಿಗಳಿಗೆ. ಆದರೆ ಕಪಟವಿಶ್ವಾಸಿಗಳು ಅದನ್ನು ತಿಳಿಯುವುದಿಲ್ಲ.
[1] ಇದು ಕಪಟವಿಶ್ವಾಸಿಗಳ ಮುಖಂಡ ಅಬ್ದುಲ್ಲಾ ಬಿನ್ ಉಬೈ ಹೇಳಿದ ಮಾತು. ಅವನ ಪ್ರಕಾರ ಅವನು ಮತ್ತು ಅವನ ಅನುಯಾಯಿಗಳು ಪ್ರತಿಷ್ಠಿತರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮತ್ತು ಅವರ ಅನುಯಾಯಿಗಳು ದೀನರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (8) ಅಧ್ಯಾಯ: ಸೂರ ಅಲ್ -ಮುನಾಫಿಕೂನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ