ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (11) ಅಧ್ಯಾಯ: ಸೂರ ಅತ್ತಗಾಬುನ್
مَاۤ اَصَابَ مِنْ مُّصِیْبَةٍ اِلَّا بِاِذْنِ اللّٰهِ ؕ— وَمَنْ یُّؤْمِنْ بِاللّٰهِ یَهْدِ قَلْبَهٗ ؕ— وَاللّٰهُ بِكُلِّ شَیْءٍ عَلِیْمٌ ۟
ಯಾವುದೇ ವಿಪತ್ತು ಅಲ್ಲಾಹನ ಅಪ್ಪಣೆಯಿಂದಲ್ಲದೆ ಸಂಭವಿಸುವುದಿಲ್ಲ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನ ಹೃದಯವನ್ನು ಅಲ್ಲಾಹು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (11) ಅಧ್ಯಾಯ: ಸೂರ ಅತ್ತಗಾಬುನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ