Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (111) ಅಧ್ಯಾಯ: ಅತ್ತೌಬ
اِنَّ اللّٰهَ اشْتَرٰی مِنَ الْمُؤْمِنِیْنَ اَنْفُسَهُمْ وَاَمْوَالَهُمْ بِاَنَّ لَهُمُ الْجَنَّةَ ؕ— یُقَاتِلُوْنَ فِیْ سَبِیْلِ اللّٰهِ فَیَقْتُلُوْنَ وَیُقْتَلُوْنَ ۫— وَعْدًا عَلَیْهِ حَقًّا فِی التَّوْرٰىةِ وَالْاِنْجِیْلِ وَالْقُرْاٰنِ ؕ— وَمَنْ اَوْفٰی بِعَهْدِهٖ مِنَ اللّٰهِ فَاسْتَبْشِرُوْا بِبَیْعِكُمُ الَّذِیْ بَایَعْتُمْ بِهٖ ؕ— وَذٰلِكَ هُوَ الْفَوْزُ الْعَظِیْمُ ۟
ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳಿಂದ, ಅವರಿಗೆ ಸ್ವರ್ಗವನ್ನು ನೀಡುವೆನು ಎಂಬುದಕ್ಕೆ ಬದಲಿಯಾಗಿ, ಅವರ ತನು-ಧನಗಳನ್ನು ಖರೀದಿಸಿದ್ದಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾ (ವೈರಿಗಳನ್ನು) ಕೊಲ್ಲುತ್ತಾರೆ ಮತ್ತು (ವೈರಿಗಳಿಂದ) ಕೊಲೆಗೀಡಾಗುತ್ತಾರೆ. ಇದು ತೌರಾತ್‍ನಲ್ಲಿ, ಇಂಜೀಲ್‍ನಲ್ಲಿ ಮತ್ತು ಕುರ್‌ಆನ್‍ನಲ್ಲಿ ಅಲ್ಲಾಹು ನೀಡಿದ ಸತ್ಯ ವಾಗ್ದಾನವಾಗಿದೆ. ಅಲ್ಲಾಹನಿಗಿಂತಲೂ ಹೆಚ್ಚು ತನ್ನ ಕರಾರನ್ನು ಪೂರ್ತಿ ಮಾಡುವವನು ಯಾರು? ಆದ್ದರಿಂದ ನೀವು ಮಾಡಿರುವ ಈ ವ್ಯವಹಾರದಲ್ಲಿ ಸಂತೋಷಪಡಿರಿ. ಅದೇ ಅತಿದೊಡ್ಡ ಯಶಸ್ಸು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (111) ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ