ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (120) ಅಧ್ಯಾಯ: ಸೂರ ಅತ್ತೌಬ
مَا كَانَ لِاَهْلِ الْمَدِیْنَةِ وَمَنْ حَوْلَهُمْ مِّنَ الْاَعْرَابِ اَنْ یَّتَخَلَّفُوْا عَنْ رَّسُوْلِ اللّٰهِ وَلَا یَرْغَبُوْا بِاَنْفُسِهِمْ عَنْ نَّفْسِهٖ ؕ— ذٰلِكَ بِاَنَّهُمْ لَا یُصِیْبُهُمْ ظَمَاٌ وَّلَا نَصَبٌ وَّلَا مَخْمَصَةٌ فِیْ سَبِیْلِ اللّٰهِ وَلَا یَطَـُٔوْنَ مَوْطِئًا یَّغِیْظُ الْكُفَّارَ وَلَا یَنَالُوْنَ مِنْ عَدُوٍّ نَّیْلًا اِلَّا كُتِبَ لَهُمْ بِهٖ عَمَلٌ صَالِحٌ ؕ— اِنَّ اللّٰهَ لَا یُضِیْعُ اَجْرَ الْمُحْسِنِیْنَ ۟ۙ
ಪ್ರವಾದಿಯವರನ್ನು ಬಿಟ್ಟು ಹಿಂದೆ ಉಳಿಯುವುದು (ಯುದ್ಧಕ್ಕೆ ಹೋಗದೆ ಮನೆಯಲ್ಲೇ ಕುಳಿತುಕೊಳ್ಳುವುದು) ಮತ್ತು ಅವರಿಗಿಂತಲೂ ಹೆಚ್ಚು ತಮ್ಮ ಕೆಲಸ-ಕಾರ್ಯಗಳಿಗೆ ಪ್ರಾಶಸ್ತ್ಯ ನೀಡುವುದು ಮದೀನಾ ನಿವಾಸಿಗಳಿಗೆ ಮತ್ತು ಅದರ ಸುತ್ತಲಿರುವ ಮರುಭೂಮಿ ನಿವಾಸಿಗಳಾದ ಅರಬ್ಬಿಗಳಿಗೆ ಭೂಷಣವಲ್ಲ. ಅದೇಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರಿಗೆ ಯಾವುದೇ ದಾಹ, ಆಯಾಸ ಅಥವಾ ಹಸಿವು ಸಂಭವಿಸಿದರೂ, ಸತ್ಯನಿಷೇಧಿಗಳನ್ನು ಕೆರಳಿಸುವ ಯಾವುದೇ ಪ್ರದೇಶದಲ್ಲಿ ಅವರು ಕಾಲೂರಿದರೂ, ಅಥವಾ ವೈರಿಗಳಿಗೆ ಅವರು ಯಾವುದೇ ನಾಶ-ನಷ್ಟ ತಂದಿಟ್ಟರೂ, ಅವುಗಳಿಗೆ ಬದಲಿಯಾಗಿ ಅವರಿಗೆ ಒಂದು ಸತ್ಕರ್ಮವನ್ನು ದಾಖಲಿಸಲಾಗುವುದು. ಒಳಿತು ಮಾಡುವವರ ಕರ್ಮಗಳನ್ನು ಅಲ್ಲಾಹು ವ್ಯರ್ಥಗೊಳಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (120) ಅಧ್ಯಾಯ: ಸೂರ ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ