ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (28) ಅಧ್ಯಾಯ: ಸೂರ ಅತ್ತೌಬ
یٰۤاَیُّهَا الَّذِیْنَ اٰمَنُوْۤا اِنَّمَا الْمُشْرِكُوْنَ نَجَسٌ فَلَا یَقْرَبُوا الْمَسْجِدَ الْحَرَامَ بَعْدَ عَامِهِمْ هٰذَا ۚ— وَاِنْ خِفْتُمْ عَیْلَةً فَسَوْفَ یُغْنِیْكُمُ اللّٰهُ مِنْ فَضْلِهٖۤ اِنْ شَآءَ ؕ— اِنَّ اللّٰهَ عَلِیْمٌ حَكِیْمٌ ۟
ಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ಬಹುದೇವವಿಶ್ವಾಸಿಗಳು ಅಶುದ್ಧರಾಗಿದ್ದಾರೆ.[1] ಆದ್ದರಿಂದ ಈ ವರ್ಷದ ಬಳಿಕ ಅವರು ಪವಿತ್ರ ಮಸೀದಿಯ ಸಮೀಪಕ್ಕೂ ಬರದಿರಲಿ. ನಿಮಗೆ ಬಡತನದ ಬಗ್ಗೆ ಆತಂಕವಿದ್ದರೆ, ಅಲ್ಲಾಹು ಇಚ್ಛಿಸಿದರೆ ಸದ್ಯವೇ ಅವನು ತನ್ನ ಔದಾರ್ಯದಿಂದ ನಿಮ್ಮನ್ನು ಧನಿಕರನ್ನಾಗಿ ಮಾಡುವನು.[2] ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
[1] ಅಶುದ್ಧರು ಎಂದರೆ ದೈಹಿಕವಾಗಿ ಅಶುದ್ಧರು ಎಂದಲ್ಲ. ಬದಲಿಗೆ, ಅವರ ನಂಬಿಕೆಗಳು ಮತ್ತು ಕರ್ಮಗಳು ಅಶುದ್ಧವಾಗಿವೆ ಎಂದರ್ಥ.
[2] ಬಹುದೇವವಿಶ್ವಾಸಿಗಳು ಹಜ್ಜ್ ನಿರ್ವಹಿಸಲು ಮಕ್ಕಾಗೆ ಬರದಿದ್ದರೆ ತಮ್ಮ ವ್ಯಾಪಾರಕ್ಕೆ ಕುಂದುಂಟಾಗಬಹುದೆಂದು ಕೆಲವು ಮುಸ್ಲಿಮರು ಆತಂಕಗೊಂಡಿದ್ದರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (28) ಅಧ್ಯಾಯ: ಸೂರ ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ