ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (42) ಅಧ್ಯಾಯ: ಸೂರ ಅತ್ತೌಬ
لَوْ كَانَ عَرَضًا قَرِیْبًا وَّسَفَرًا قَاصِدًا لَّاتَّبَعُوْكَ وَلٰكِنْ بَعُدَتْ عَلَیْهِمُ الشُّقَّةُ ؕ— وَسَیَحْلِفُوْنَ بِاللّٰهِ لَوِ اسْتَطَعْنَا لَخَرَجْنَا مَعَكُمْ ۚ— یُهْلِكُوْنَ اَنْفُسَهُمْ ۚ— وَاللّٰهُ یَعْلَمُ اِنَّهُمْ لَكٰذِبُوْنَ ۟۠
ಅದು ಸಮೀಪದ (ಸುಲಭದ) ಲಾಭವಾಗಿದ್ದರೆ ಮತ್ತು ನಿರಾಯಾಸ ಪ್ರಯಾಣವಾಗಿದ್ದರೆ ಅವರು (ಕಪಟವಿಶ್ವಾಸಿಗಳು) ನಿಮ್ಮನ್ನು ಹಿಂಬಾಲಿಸುತ್ತಿದ್ದರು. ಆದರೆ ಅವರಿಗೆ ಅದು ವಿದೂರ ಮತ್ತು ಆಯಾಸಕರವಾಗಿದೆ. “ನಮಗೆ ಸಾಮರ್ಥ್ಯವಿರುತ್ತಿದ್ದರೆ ನಾವು ನಿಮ್ಮೊಂದಿಗೆ ಹೊರಡುತ್ತಿದ್ದೆವು” ಎಂದು ಅವರು ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತಾರೆ. ಅವರು ಅವರನ್ನೇ ನಾಶ ಮಾಡುತ್ತಿದ್ದಾರೆ. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹನಿಗೆ ತಿಳಿದಿದೆ.[1]
[1] ಯುದ್ಧಕ್ಕೆ ಹೋಗದಿರಲು ವಿನಾಯಿತಿಯಿರುವವರ ಹೊರತು ಉಳಿದವರೆಲ್ಲರೂ ತಬೂಕ್ ಯುದ್ಧಕ್ಕೆ ಹೊರಡಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆದೇಶ ಹೊರಡಿಸಿದಾಗ, ಕಪಟವಿಶ್ವಾಸಿಗಳು ಸುಳ್ಳು ನೆಪಗಳನ್ನು ಹೇಳಿ ಯುದ್ಧದಿಂದ ತಪ್ಪಿಸಿಕೊಂಡರು. ಇಲ್ಲಿಂದ ಮುಂದಕ್ಕೆ ಆ ಕಪಟವಿಶ್ವಾಸಿಗಳ ಬಗ್ಗೆ ವಿವರಿಸಲಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (42) ಅಧ್ಯಾಯ: ಸೂರ ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ