Check out the new design

وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری * - پێڕستی وه‌رگێڕاوه‌كان


وه‌رگێڕانی ماناكان سوره‌تی: المائدة   ئایه‌تی:
وَمَا لَنَا لَا نُؤْمِنُ بِاللّٰهِ وَمَا جَآءَنَا مِنَ الْحَقِّ ۙ— وَنَطْمَعُ اَنْ یُّدْخِلَنَا رَبُّنَا مَعَ الْقَوْمِ الصّٰلِحِیْنَ ۟
ನಮ್ಮ ಪ್ರಭು ನಮ್ಮನ್ನು ಸಜ್ಜನರೊಂದಿಗೆ ಸೇರಿಸುವವನೆಂದು ನಿರೀಕ್ಷಿಸುತ್ತಿರುವಾಗ ನಾವು ಅಲ್ಲಾಹನಲ್ಲೂ, ನಮಗೆ ಬಂದು ತಲುಪಿದ ಸತ್ಯದಲ್ಲೂ ವಿಶ್ವಾಸವಿಡದಿರಲು ನಮಗೇನು ನೆಪವಿದೆ?
تەفسیرە عەرەبیەکان:
فَاَثَابَهُمُ اللّٰهُ بِمَا قَالُوْا جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ جَزَآءُ الْمُحْسِنِیْنَ ۟
ಆದ್ದರಿಂದ ಅವರ ಈ ಮಾತಿನ ನಿಮಿತ್ತ ಅಲ್ಲಾಹನು ಅವರಿಗೆ ತಳಬಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನವನ್ನು ದಯಪಾಲಿಸಿದನು. ಅವರು ಅದರಲ್ಲಿ ಶಾಶ್ವತವಾಗಿರುವರು ಮತ್ತು ಸತ್ಕರ್ಮಿಗಳಿಗಿರುವ ಪ್ರತಿಫಲ ಇದುವೇ ಆಗಿದೆ.
تەفسیرە عەرەبیەکان:
وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ الْجَحِیْمِ ۟۠
ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ.
تەفسیرە عەرەبیەکان:
یٰۤاَیُّهَا الَّذِیْنَ اٰمَنُوْا لَا تُحَرِّمُوْا طَیِّبٰتِ مَاۤ اَحَلَّ اللّٰهُ لَكُمْ وَلَا تَعْتَدُوْا ؕ— اِنَّ اللّٰهَ لَا یُحِبُّ الْمُعْتَدِیْنَ ۟
ಓ ಸತ್ಯವಿಶ್ವಾಸಿಗಳೆ, ಅಲ್ಲಾಹನು ನಿಮಗೆ ಧರ್ಮಸಮ್ಮತಗೊಳಿಸಿದ ಶುದ್ಧ ವಸ್ತುಗಳನ್ನು ನೀವು ನಿಷಿದ್ಧಗೊಳಿಸಬೇಡಿರಿ. ಮತ್ತು ಹದ್ದು ಮೀರಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
تەفسیرە عەرەبیەکان:
وَكُلُوْا مِمَّا رَزَقَكُمُ اللّٰهُ حَلٰلًا طَیِّبًا ۪— وَّاتَّقُوا اللّٰهَ الَّذِیْۤ اَنْتُمْ بِهٖ مُؤْمِنُوْنَ ۟
ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ.
تەفسیرە عەرەبیەکان:
لَا یُؤَاخِذُكُمُ اللّٰهُ بِاللَّغْوِ فِیْۤ اَیْمَانِكُمْ وَلٰكِنْ یُّؤَاخِذُكُمْ بِمَا عَقَّدْتُّمُ الْاَیْمَانَ ۚ— فَكَفَّارَتُهٗۤ اِطْعَامُ عَشَرَةِ مَسٰكِیْنَ مِنْ اَوْسَطِ مَا تُطْعِمُوْنَ اَهْلِیْكُمْ اَوْ كِسْوَتُهُمْ اَوْ تَحْرِیْرُ رَقَبَةٍ ؕ— فَمَنْ لَّمْ یَجِدْ فَصِیَامُ ثَلٰثَةِ اَیَّامٍ ؕ— ذٰلِكَ كَفَّارَةُ اَیْمَانِكُمْ اِذَا حَلَفْتُمْ ؕ— وَاحْفَظُوْۤا اَیْمَانَكُمْ ؕ— كَذٰلِكَ یُبَیِّنُ اللّٰهُ لَكُمْ اٰیٰتِهٖ لَعَلَّكُمْ تَشْكُرُوْنَ ۟
ಉದ್ದೇಶಪೂರ್ವಕವಲ್ಲದ ನಿಮ್ಮ ಶಪಥಗಳ ನಿಮಿತ್ತ ಅಲ್ಲಾಹನು ನಿಮ್ಮನ್ನು ಹಿಡಿಯವುದಿಲ್ಲ. ಆದರೆ ನೀವು ಉದ್ದೇಶಪೂರ್ವಕವಾಗಿ ಮಾಡುವ ಶಪಥಗಳ ಕುರಿತು ಅವನು ಅಗತ್ಯವಾಗಿ ವಿಚಾರಣೆ ನಡೆಸುವನು. ಈ ಶಪಥಗಳನ್ನು ಮುರಿಯುವವರಿಗೆ ಪ್ರಾಯಶ್ಚಿತ್ತವೇನೆಂದರೆ ನೀವು ನಿಮ್ಮ ಮನೆಯವರಿಗೆ ನೀಡುವ ಮಧ್ಯಮ ದರ್ಜೆಯ ಆಹಾರದಿಂದ ಹತ್ತು ಮಂದಿ ಬಡವರಿಗೆ ಉಣಿಸುವುದು. ಅಥವಾ ಅವರಿಗೆ ಉಡುಪನ್ನು ನೀಡುವುದು. ಅಥವಾ ಓರ್ವ ಗುಲಾಮನನ್ನು ವಿಮೋಸಚನೆಗೊಳಿಸುವುದಾಗಿದೆ. ಮತ್ತು ಸಾಮರ್ಥ್ಯವಿಲ್ಲದವನು ಮೂರು ದಿನ ಉಪವಾಸ ಆಚರಿಸಬೇಕಾಗಿದೆ. ಇದು ನೀವು ಶಪಥಗಳ ಉಲ್ಲಂಘನೆ ಮಾಡಿರುವುದರ ಪ್ರಾಯಶ್ಚಿತ್ತವಾಗಿದೆ ಆದ್ದರಿಂದ ನೀವು ನಿಮ್ಮ ಶಪಥಗಳ ಬಗ್ಗೆ ಎಚ್ಚರವಹಿಸಿರಿ. ಇದೇ ಪ್ರಕಾರ ಅಲ್ಲಾಹನು ತನ್ನ ನಿಯಮಗಳನ್ನು ನಿಮಗೋಸ್ಕರ ವಿವರಿಸಿಕೊಡುತ್ತಿದ್ದಾನೆ. ಇದು ನೀವು ಕೃತಜ್ಞತೆ ತೋರಿಸಲೆಂದಾಗಿದೆ.
تەفسیرە عەرەبیەکان:
یٰۤاَیُّهَا الَّذِیْنَ اٰمَنُوْۤا اِنَّمَا الْخَمْرُ وَالْمَیْسِرُ وَالْاَنْصَابُ وَالْاَزْلَامُ رِجْسٌ مِّنْ عَمَلِ الشَّیْطٰنِ فَاجْتَنِبُوْهُ لَعَلَّكُمْ تُفْلِحُوْنَ ۟
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.
تەفسیرە عەرەبیەکان:
 
وه‌رگێڕانی ماناكان سوره‌تی: المائدة
پێڕستی سوره‌ته‌كان ژمارەی پەڕە
 
وه‌رگێڕانی ماناكانی قورئانی پیرۆز - وەرگێڕاوی کەنادی - بەشیر ميسوری - پێڕستی وه‌رگێڕاوه‌كان

وەرگێڕان: شێخ بەشیر مەیسوری. پەرەیپێدراوە بە سەرپەرشتیاری ناوەندی ڕواد بۆ وەرگێڕان.

داخستن